ಇಲ್ಲಿಯವರೆಗೂ ನಿಮಗೆ ಪಿಎಂ ಕಿಸಾನ್ ಸನ್ಮಾನ ನಿಧಿಯ ಎಷ್ಟು ಕಂತು ಹಣ ಜಮಾ ಆಗಿದೆ..? ಯಾವ ಕಂತಿನ ಹಣ ಜಮಾ ಆಗಿಲ್ಲ.. ಎಲ್ಲ ಕಂತಿನ ಹಣ ಜಮಾ ಆಗಬೇಕೆಂದರೆ ಏನು ಮಾಡಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಈಗಾಗಲೇ ಇಲ್ಲಿಯವರೆಗೂ ಪಿಎಂ ಕಿಸಾನ್ ಸನ್ಮಾನ ನಿಧಿಯಿಂದ 13 ಕಂತುಗಳು ಹಣ ರೈತರ ಖಾತೆಗೆ ಜಮಾ ಆಗಿದ್ದು ನಿಮಗೆ ಇಲ್ಲಿಯವರೆಗೂ ಎಷ್ಟು ಕಾಂತಿನ ಹಣ ಜಮಾ ಆಗಿದೆ ಯಾವ ಕಂತಿನ ಹಣ ಜಮಾ ಆಗಿಲ್ಲ ಎಂಬುದರ ಬಗ್ಗೆ ತಿಳಿದಿದೆಯೇ..?

ಕೂಡಲೇ ನಿಮಗೆ ಎಷ್ಟು ಕಂತಿನ ಹಣ ಬಂದಿದೆ ಎಂಬುದನ್ನು ತಿಳಿದುಕೊಳ್ಳಿ.
ಹಾಗೆಯೇ ನಿಮಗೆ ಇದರಲ್ಲಿ ಯಾವ ಕಂತಿನ ಹಣ ಬಂದಿಲ್ಲ ಎಂಬುದನ್ನು ಅರಿತುಕೊಂಡು ಈ ಕಂತಿನ ಹಣ ಬರಬೇಕೆಂದರೆ ಏನು ಮಾಡಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

ನಿಮ್ಮ ಮೊಬೈಲ್ ನಲ್ಲಿ ನಿಮಗೆ ಎಷ್ಟು ಕಂತಿನ ಹಣ ಬಂದಿದೆ ಎಂಬುದನ್ನು ನೋಡುವುದು ಹೇಗೆ…?

WhatsApp Group Join Now
Telegram Group Join Now

https://pmkisan.gov.in/BeneficiaryStatus.aspx

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರನ್ನು ಹಾಕಿದರೆ ನಿಮಗೆ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಿದೆ ಎಂಬುದು ನಿಮಗೆ ತಿಳಿದು ಬರುತ್ತದೆ.
ಇದಷ್ಟೇ ಅಲ್ಲದೆ ನಿಮಗೆ ಯಾವ ಕಂತಿನ ಹಣ ಜಮಾ ಆಗಿಲ್ಲ ಇಲ್ಲಿಯವರೆಗೂ ಎಷ್ಟು ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಸಂಕ್ಷಿಪ್ತವಾದ ವಿವರಣೆ ಇದರಿಂದ ನಿಮಗೆ ತಿಳಿಯುತ್ತದೆ..
ಅದಕ್ಕಾಗಿ ಕೂಡಲೇ ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬುದು ತಿಳಿದುಕೊಳ್ಳುವುದು ಉತ್ತಮ.

ಹಣ ಜಮಾ ಆಗದೇ ಇರಲು ಕಾರಣವೇನು..?

ರೈತರ ಖಾತೆಗೆ ಏಕಕಾಲಕ್ಕೆ ಎಲ್ಲರಿಗೂ ಹಣ ಜಮಾ ಆಗುವ ಕಾರಣ ಎಲ್ಲರಿಗೂ ಈಗಾಗಲೇ ಈ ಕೆ ವೈ ಸಿ ಯನ್ನು ಮಾಡಿಸಿರಿ ಎಂದು ಹಲವು ಬಾರಿ ಗಡವನ್ನು ನೀಡಿದ್ದರೂ ಸಹ ಸ್ವಲ್ಪ ರೈತರು ಈ ಕೆ ವೈ ಸಿ ಅನ್ನು ಮಾಡಿಸಿಲ್ಲ.
ಅದಕ್ಕಾಗಿ ಈ ಕೆ ವೈ ಸಿ ಮಾಡಿಸದೆ ಇರುವುದು ಕಾಗಿ ಸಹ ನಿಮಗೆ ಹಣ ಜಮಾ ಆಗಿರುವುದಿಲ್ಲ.

ಇದಲ್ಲದೆ ನೀವು ನೀಡಿರುವ ಬ್ಯಾಂಕ್ ವಿವರ ಸರಿಯಾಗಿ ಇರದೇ ಇರುವ ಕಾರಣ ನಿಮ್ಮ ಖಾತೆಗೆ ಹಣ ಜಮಾ ಆಗಿರುವುದಿಲ್ಲ.
ಅಲ್ಲವೇ ರೈತರ ಖಾತೆಗೆ ಹಣ ಜಮಾ ಆಗಬೇಕೆಂದರೆ DBT ಸಹಾಯದಿಂದ ಹಣ ಜಮಾ ಆಗುವ ಕಾರಣ ನೀವು ನೀಡಿರುವ ಮಾಹಿತಿ ಸರಿಯಾಗಿ ಇರದೇ ಇದ್ದರೆ ನಿಮಗೆ ಹಣ ಜಮಾ ಆಗಿರುವುದಿಲ್ಲ ಅದಕ್ಕಾಗಿ ಮಧ್ಯಂತರ ತಡೆಯನ್ನು ಇಟ್ಟಿರುತ್ತಾರೆ..

ಹಣ ಜಮಾ ಆಗಬೇಕೆಂದರೆ ಏನು ಮಾಡಬೇಕು..?

ಪಿಎಂ ಕಿಸಾನ್ ಸನ್ಮಾನ ನಿಧಿಯ ಹಣ ಜಮಾ ಆಗಬೇಕೆಂದರೆ ನೀವು ಈ ಕೆಳಗಿನ ಕ್ರಮಗಳನ್ನು ಮೊದಲು ಪಾಲಿಸಿರಿ..


1) ಮೊದಲು ಈ ಕೆ ವೈ ಸಿ ಮಾಡಿಸಿದ್ದೀರಾ ಅಥವಾ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ.
2) ಇದಾದ ನಂತರ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಕೂಡಲೇ ಭೇಟಿ ನೀಡಿ ಸಂಪೂರ್ಣ ವಿವರವಾದಂತಹ ಬ್ಯಾಂಕ್ ಖಾತೆಯನ್ನು ಅವರಿಗೆ ಮತ್ತೊಮ್ಮೆ ನೀಡಿದರೆ ನಿಮ್ಮ ಖಾತೆಗೆ ಹಣ ಜಮಾ ಆಗಲು ಅವರು ಸಹಾಯ ಮಾಡುತ್ತಾರೆ.
3) ಇದಷ್ಟೇ ಅಲ್ಲದೆ ನೀವು ಪಿಎಂ ಕಿಸಾನ್ ಸನ್ಮಾನ ಇದೆಯಾ ಹಣ ಜಮಾ ಆಗಲು ನೀಡಿರುವಂತಹ ಬ್ಯಾಂಕ್ ಖಾತೆಗೆ NPS Maping ಮಾಡಿಸಿರಬೇಕಾಗಿರುತ್ತದೆ ಅದಕ್ಕಾಗಿ ಒಂದು ಬಾರಿ ಬ್ಯಾಂಕಿಗೆ ಭೇಟಿ ನೀಡಿ NPS Maping ಕೆಲಸವನ್ನು ಮಾಡಿಸಿರಿ..

ಈ ಎಲ್ಲ ಕೆಲಸವನ್ನು ಮಾಡಿಸಬೇಕೆಂದರೆ ನೀವು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಇಲ್ಲವೇ ನಿಮ್ಮ ಸಮೀಪದ ಸೆಂಟರಿಗೆ ಹೋಗಿ ಬಯೋಮೆಟ್ರಿಕ್ ಮುಖಾಂತರ ಅವರು ನಿಮಗೆ ಹಣ ಬರಲು ಸಹಾಯವನ್ನು ನೀಡುತ್ತಾರೆ..

ಪಿ  ಎಂ ಕಿಸಾನ್ ಸಮ್ಮನ್ ನಿಧಿ ನೀಡುವಲ್ಲಿ 10 ಹಲವಾರು ಹೊಸ ಬದಲಾವಣೆಗಳನ್ನು ತರಲಾಗಿದೆ.

ಮೊದಲಿಗೆ 6,000 ಹಣವನ್ನು ನೀಡುತ್ತಿದ್ದು ಅದನ್ನು ಮೂರು ಗಂಟೆಯಲ್ಲಿ ನೀಡಲಾಗುತ್ತಿತ್ತು ಆದರೆ ಇನ್ನು ಮುಂದೆ ರೂ.8000ಗಳನ್ನು ರೈತನಿಗೆ ನೀಡುತ್ತಿದ್ದು ಇನ್ನು ಮುಂದೆ ನಾಲ್ಕು ಕಂತುಗಳನ್ನು ಉಪಯೋಗಿಸಿಕೊಂಡು ಒಂದು ಗಂಟೆಗೆ ತಲಾ ಎರಡು ಸಾವಿರ ರೂಪಾಯಿಯಂತೆ ಒಟ್ಟು ನಾಲ್ಕು ಕಂತುಗಳ ಸೇರಿ 8,000ಗಳನ್ನು ಒಬ್ಬ ರೈತನಿಗೆ ನೀಡಲಾಗುತ್ತದೆ.

ಈ ಪಿಎಂ ಕಿಸಾನ್ ಹಣವನ್ನು ಪಡೆದುಕೊಳ್ಳಬೇಕೆಂದರೆ ನೀವು ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಆ ನಿಯಮಗಳು. ಹೀಗಿವೆ ನೋಡೋಣ ಬನ್ನಿ.

1) ರೈತರು ಕಡ್ಡಾಯವಾಗಿ ಈ ಕೆವೈಸಿಯನ್ನು ಮಾಡಿಸಲೇಬೇಕು.
2) ಫಲದ ಪಹಣಿಯಲ್ಲಿ ನಿಮ್ಮ ಹೆಸರಿನ ಜೊತೆ ಜಂಟಿಯಾಗಿರುವ ರೈತನಿಗೂ ಹಣವನ್ನು ನೀಡಲಾಗುವುದಿಲ್ಲ ಕೇವಲ ಒಬ್ಬ ರೈತನಿಗೆ ಮಾತ್ರ ನೀಡಲಾಗುತ್ತದೆ.
3) ನಿಮ್ಮ ಹೊಲದ ಸಮಗ್ರ ಮಾಹಿತಿಯನ್ನು ಹಾಗೂ ನಿಮ್ಮ ಅಂದರೆ ರೈತನ ದಾಖಲಾತಿಗಳನ್ನು ನೀಡಬೇಕಾಗುತ್ತದೆ.
4) ಇದು ಡಿಜಿಟಲ್ ಯುಗ ಆಗಿದ್ದರಿಂದ ನಿಮ್ಮ ಬ್ಯಾಂಕಿನ ಖಾತೆಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಇರಲೇಬೇಕಾಗುತ್ತದೆ.
5) ಮುಂದಿನ ದಿನಗಳಲ್ಲಿOTP ಆಧಾರದ ಮೇಲೆ ಹಲವು ಕೆಲಸಗಳು ನಡೆಯುತ್ತಿರುವುದರಿಂದ ಮೊಬೈಲ್ ನಂಬರ್ ಕಡ್ಡಾಯವಾಗಿ ಲಿಂಕ್ ಇರಲೇಬೇಕಾಗುತ್ತದೆ.

ಹೊಸ ಅರ್ಜಿದಾರರಿಗೆ ತಂದ ಬದಲಾವಣೆಗಳು ಯಾವವು..?

ಮೊದಲು ಅರ್ಜಿಯನ್ನು ಸಲ್ಲಿಸಬೇಕೆಂದರೆ 2000 2019ರ ಪೂರ್ವದಲ್ಲಿ ಯಾರು ರೈತರು ಹೊಲವನ್ನು ತಮ್ಮ ಹೆಸರಿನಲ್ಲಿ ನೋಂದಾಯಿಸಿಕೊಂಡಿರುತ್ತಾರೆ ಅವರಿಗೆ ಮಾತ್ರ ನೀಡಲಾಗುತ್ತಿತ್ತು.

ಆದರೆ ಈಗ ಹೊಸ ನಿಯಮ ಜಾರಿ ಆಗಿದ್ದರಿಂದ ನಿಮ್ಮ ಹೆಸರಿಗೆ ಹೊಲ ನೊಂದಾಯಿಸಿಕೊಂಡಿದ್ದರೆ ಕೂಡಲೇ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹಳೆಯ ನಿಯಮದಿಂದ ಹಲವಾರು ರೈತರು ಈ ಯೋಜನೆಯಿಂದ ದೂರವಿರುವುದರಿಂದ  ಕೇಂದ್ರ ಸರ್ಕಾರವು

Leave a Reply

Your email address will not be published. Required fields are marked *