ಈಗಲೇ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿ..! ಅತಿಹೆಚ್ಚಿನ ಮೊತ್ತದ ಬೆಳೆ ಪರಿಹಾರವನ್ನು ಪಡೆದುಕೊಳ್ಳಿ…!

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಈ ಬಾರಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದು ಬೆಳೆ ಪರಿಹಾರ ಪಡೆದುಕೊಳ್ಳಬೇಕೆಂದರೆ ಈ ಸುವರ್ಣ ಅವಕಾಶವನ್ನು ಈಗಲೇ ಸದುಪಯೋಗಪಡಿಸಿಕೊಳ್ಳಿ…!

WhatsApp Group Join Now
Telegram Group Join Now

ಹೌದು ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ಈ ಬಾರಿ ಬರಪಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದರೆ ಮಾತ್ರ ನಿಮ್ಮ ಖಾತೆಗೆ ಬೆಳೆಯ ವಿಮೆಯ ಹಣ ಜಮಾ ಆಗುವುದು ಎಂದು ತಿಳಿದು ಬಂದಿದ್ದು ಈಗಾಗಲೇ ಮುಂಗಾರು ಮಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದವರಿಗೆ ಯಾವುದೇ ತೊಂದರೆ ಇಲ್ಲದೆ ಅವರ ಖಾತೆಗೆ ಹಣ ಜಮಾ ಆಗುತ್ತದೆ ಹಾಗೆಯೇ ನೀವು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದೆ ಇದ್ದರೆ ಚಿಂತೆ ಬೇಡ ಈಗಲೇ ಅರ್ಜಿ ಸಲ್ಲಿಸಿ…!

ಈಗಾಗಲೇ ಹೆಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದ್ದು ಈಗಲೇ ಅರ್ಜಿ ಸಲ್ಲಿಸಿ…!

ಅರ್ಜಿ ಸಲ್ಲಿಸಿರಬೇಕೆಂದರೆ ಹಿಂಗಾರು ಬೆಳೆಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಯಾವ ಯಾವ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಈಗಲೇ  ತಿಳಿಯಿರಿ…!

ಈ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಬೆಳೆ ಪರಿಹಾರ ಪಡೆದುಕೊಳ್ಳಬೇಕೆಂದು ಇಚ್ಚಿಸುವವರು ಈಗಲೇ ಅರ್ಜಿ ಸಲ್ಲಿಸಿ…!

ಅರ್ಜಿ ಸಲ್ಲಿಸುವುದು ಹೇಗೆ…?

ನಿಮ್ಮ ಸಮೀಪವಿರುವ ನೆಟ್ ಸೆಂಟರ್ ಗೆ ಹೋಗಿ ನಿಮ್ಮ ಬ್ಯಾಂಕ್ ಪಾಸ್ ಬುಕ್ ಹಾಗೆ ಪಹಣಿ ಪತ್ರವನ್ನು ತೆಗೆದುಕೊಂಡು ಹೋಗಿ ಅರ್ಜಿ ಸಲ್ಲಿಸುವುದು ಉತ್ತಮವಾಗಿದೆ….!

ನೆನಪಿನಲ್ಲಿಡಿ ಸ್ನೇಹಿತರೆ ಅರ್ಜಿ ಸಲ್ಲಿಸದೆ ಇದ್ದರೆ ಬೆಳೆ ಪರಿಹಾರ ಧನ ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಈ ಬಾರಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದು ಬೆಳೆ ಪರಿಹಾರ ಪಡೆದುಕೊಳ್ಳಬೇಕೆಂದರೆ ಈ ಸುವರ್ಣ ಅವಕಾಶವನ್ನು ಈಗಲೇ ಸದುಪಯೋಗಪಡಿಸಿಕೊಳ್ಳಿ…!

ಹೌದು ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ಈ ಬಾರಿ ಬರಪಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದರೆ ಮಾತ್ರ ನಿಮ್ಮ ಖಾತೆಗೆ ಬೆಳೆಯ ವಿಮೆಯ ಹಣ ಜಮಾ ಆಗುವುದು ಎಂದು ತಿಳಿದು ಬಂದಿದ್ದು ಈಗಾಗಲೇ ಮುಂಗಾರು ಮಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದವರಿಗೆ ಯಾವುದೇ ತೊಂದರೆ ಇಲ್ಲದೆ ಅವರ ಖಾತೆಗೆ ಹಣ ಜಮಾ ಆಗುತ್ತದೆ ಹಾಗೆಯೇ ನೀವು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದೆ ಇದ್ದರೆ ಚಿಂತೆ ಬೇಡ ಈಗಲೇ ಅರ್ಜಿ ಸಲ್ಲಿಸಿ…!

ಈಗಾಗಲೇ ಹೆಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದ್ದು ಈಗಲೇ ಅರ್ಜಿ ಸಲ್ಲಿಸಿ…!

ಅರ್ಜಿ ಸಲ್ಲಿಸಿರಬೇಕೆಂದರೆ ಹಿಂಗಾರು ಬೆಳೆಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಯಾವ ಯಾವ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಈಗಲೇ  ತಿಳಿಯಿರಿ…!

ಈ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಬೆಳೆ ಪರಿಹಾರ ಪಡೆದುಕೊಳ್ಳಬೇಕೆಂದು ಇಚ್ಚಿಸುವವರು ಈಗಲೇ ಅರ್ಜಿ ಸಲ್ಲಿಸಿ…!

ಅರ್ಜಿ ಸಲ್ಲಿಸುವುದು ಹೇಗೆ…?

ನಿಮ್ಮ ಸಮೀಪವಿರುವ ನೆಟ್ ಸೆಂಟರ್ ಗೆ ಹೋಗಿ ನಿಮ್ಮ ಬ್ಯಾಂಕ್ ಪಾಸ್ ಬುಕ್ ಹಾಗೆ ಪಹಣಿ ಪತ್ರವನ್ನು ತೆಗೆದುಕೊಂಡು ಹೋಗಿ ಅರ್ಜಿ ಸಲ್ಲಿಸುವುದು ಉತ್ತಮವಾಗಿದೆ….!

ನೆನಪಿನಲ್ಲಿಡಿ ಸ್ನೇಹಿತರೆ ಅರ್ಜಿ ಸಲ್ಲಿಸದೆ ಇದ್ದರೆ ಬೆಳೆ ಪರಿಹಾರ ಧನ ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ

Leave a Reply

Your email address will not be published. Required fields are marked *