Rain Alert ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಮತ್ತೆ ಮಳೆರಾಯನ ಮುನ್ಸೂಚನೆ..! ಈ ಕೆಳಕಂಡ ಜಿಲ್ಲೆಗಳಲ್ಲಿ ಮಳೆರಾಯ ಸದ್ದು ಮಾಡಲಿದ್ದಾನೆ..!

ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ..!

ಸಮಸ್ತ ಕರ್ನಾಟಕದ ಜನತೆಗೆ ಪ್ರಣಾಮಗಳು..!

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ರೈತ ಬಾಂಧವರಿಗಾಗಿ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಹವಾಮಾನದ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಮಳೆರಾಯನ ಮುನ್ಸೂಚನೆ ಕಂಡುಬಂದಿದ್ದು ಯಾವ ಯಾವ ಸ್ಥಳಗಳಲ್ಲಿ ಮಳೆರಾಯನ ಆರ್ಭಟ ಜೋರಾಗಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆ ಆಗದೆ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿದ್ದು ಆದರೆ 2024 ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ..

ಮಾರ್ಚ್ 27ರಿಂದ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು ಇದರಿಂದಾಗಿ ರೈತರಿಗೆ ಸಂತಸ ಉಂಟಾಗಿದೆ.

ರಾಜ್ಯದ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಪ್ರಭಾವ ಬೀರಲಿದ್ದು ಈ ಕೆಳಕಂಡ ಜಿಲ್ಲೆಗಳಲ್ಲಿ ಮಳೆರಾಯನು ಅಬ್ಬರಿಸಲಿದ್ದಾನೆ..

ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಉಡುಪಿ ಚಿಕ್ಕಮಗಳೂರು ಕೊಡಗು ಹಾಗೆ ಇನ್ನಿತರ ಜಿಲ್ಲೆಗಳಲ್ಲಿ ಮಳೆರಾಯನ ಸದ್ದು ಮಾಡಲಿದ್ದಾನೆ..

ಮಾರ್ಚ್​ 31 ರಿಂದ ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮಧ್ಯ ಭಾರತ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮಾಡಿದ್ದು ದೆಹಲಿಯಲ್ಲಿ ಹವಾಮಾನವು ಹಾಲಹಾತಕರವಾಗಿರುತ್ತದೆ ಮತ್ತು ಉತ್ತಮ ಬಿಸಿಲಿನಿಂದ ಕೂಡಿರುತ್ತದೆ ಎಂದು ತಿಳಿಸಿದೆ. ದೆಹಲಿಯಲ್ಲಿ ಹಿಂದೂ ಕೂಡ ತಾಪಮಾನದಲ್ಲಿ ಏರಿಕೆ ಕಂಡು ಬರಬಹುದು.

ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ..!

ಸಮಸ್ತ ಕರ್ನಾಟಕದ ಜನತೆಗೆ ಪ್ರಣಾಮಗಳು..!

ಪ್ರೀತಿಯ ಓದುಗರೆ ಪ್ರಸುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ರೈತ ಬಾಂಧವರಿಗಾಗಿ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಹವಾಮಾನದ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಮಳೆರಾಯನ ಮುನ್ಸೂಚನೆ ಕಂಡುಬಂದಿದ್ದು ಯಾವ ಯಾವ ಸ್ಥಳಗಳಲ್ಲಿ ಮಳೆರಾಯನ ಆರ್ಭಟ ಜ್ವರಾಗಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆ ಆಗದೆ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿದ್ದು ಆದರೆ 2024 ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ..

ಮಾರ್ಚ್ 27ರಿಂದ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು ಇದರಿಂದಾಗಿ ರೈತರಿಗೆ ಸಂತಸ ಉಂಟಾಗಿದೆ.

ರಾಜ್ಯದ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಪ್ರಭಾವ ಬೀರಲಿದ್ದು ಈ ಕೆಳಕಂಡ ಜಿಲ್ಲೆಗಳಲ್ಲಿ ಮಳೆರಾಯನು ಅಬ್ಬರಿಸಲಿದ್ದಾನೆ..

ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಉಡುಪಿ ಚಿಕ್ಕಮಗಳೂರು ಕೊಡಗು ಹಾಗೆ ಇನ್ನಿತರ ಜಿಲ್ಲೆಗಳಲ್ಲಿ ಮಳೆರಾಯನ ಸದ್ದು ಮಾಡಲಿದ್ದಾನೆ..

ಮಾರ್ಚ್​ 31 ರಿಂದ ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮಧ್ಯ ಭಾರತ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮಾಡಿದ್ದು ದೆಹಲಿಯಲ್ಲಿ ಹವಾಮಾನವು ಹಾಲಹಾತಕರವಾಗಿರುತ್ತದೆ ಮತ್ತು ಉತ್ತಮ ಬಿಸಿಲಿನಿಂದ ಕೂಡಿರುತ್ತದೆ ಎಂದು ತಿಳಿಸಿದೆ. ದೆಹಲಿಯಲ್ಲಿ ಹಿಂದೂ ಕೂಡ ತಾಪಮಾನದಲ್ಲಿ ಏರಿಕೆ ಕಂಡು ಬರಬಹುದು.

Leave a Reply

Your email address will not be published. Required fields are marked *