ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶ..! ಒಂದು ವಾರದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತಿದ್ದು ಯಾವ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..! Crop Insurance Good News Karnataka..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಬೆಳೆ ವಿಮೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

ಹೌದು ಸ್ನೇಹಿತರೆ ಕಳೆದ ವರ್ಷದಲ್ಲಿ ಅಂದರೆ 2023 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಸಮಯದಲ್ಲಿ ಸರಿಯಾದ ಸಮಯದಲ್ಲಿ ಮಳೆ ಆಗದೆ ಇರುವುದಕ್ಕಾಗಿ 220 ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿತ್ತು.

Crop Insurance Good News 2024

ಘೋಷಣೆ ಮಾಡಿದ್ದರು ಕೂಡ ರೈತರ ಖಾತೆಗೆ ಯಾವುದೇ ಕಾರಣಕ್ಕೂ ಬೆಳೆ ವಿಮೆ ಜಮಾ ಆಗಿದ್ದಿಲ್ಲ

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಬೆಳೆ ವಿಮೆ ಬಿಡುಗಡೆ ಮಾಡಲು ವಿನಂತಿ ಕೋರಿದರೂ ಕೂಡ ಕೇಂದ್ರ ಸರ್ಕಾರ ನಿರ್ಲಕ್ಷ ವಹಿಸಿ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ ಮಾಡಿಲ್ಲ.

ಅದಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರವು ಇದೀಗ ರೈತರ ಖಾತೆಗೆ ಬೆಳೆ ವಿಮೆ ಜಮಾ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶವನ್ನು ಹೊರಡಿಸಿದೆ

ಕೇವಲ 15 ದಿನಗಳಲ್ಲಿ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಗಡುವನ್ನು ನೀಡಿದ್ದು ಕೇವಲ 15 ದಿನಗಳಲ್ಲಿ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ..

ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಲಿದೆ ಈಗಲೇ ಚೆಕ್ ಮಾಡಿಕೊಳ್ಳಿ ..!Click here To Check your status
ಯಾವ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿCheck It Now
Crop Insurance

ಯಾವ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಲಿದೆ ಹಾಗೆ ಬೆಳೆವಿಮೆ ನಿಮ್ಮ ಖಾತೆಗೆ ಜಮಾ ಆಗುತ್ತದೆಯಾ ಅಥವಾ ಇಲ್ಲವೋ ಎಂದು ತಿಳಿದುಕೊಳ್ಳಲು ಈ ಕೆಳಗಿನ ಮಾಹಿತಿಯನ್ನು ಓದಿ

ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ನಿಮ್ಮ ಸ್ಟೇಟಸ್ ಕಡ್ಡಾಯವಾಗಿ ಹೀಗಿರಬೇಕಾಗುತ್ತದೆ…!

ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬೆಳೆಯುಮೆ ಜಮಾ ಆಗುವುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!

ಈಗಾಗಲೇ ನಿಮಗೆ ತಿಳಿದಿರುವಂತೆ 2023 ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಸರ್ಕಾರದ ನಿಯಮದಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದವರ ಖಾತೆಗೆ ಮಾತ್ರ ಬೆಳೆ ವಿಮೆ ಜಮಾ ಆಗುತ್ತಿದ್ದು ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆ ಎಂದು ತಿಳಿದು ಬಂದಿದೆ.

ಬೆಳೆ ವಿಮೆ ಜಮಾ ಆಗಬೇಕೆಂದರೆ ನೀವು ಮಾಡಿರುವಂತಹ ಬೆಳೆಯ ಜಿಪಿಆರ್ಎಸ್ ಸ್ಟೇಟಸ್ ಅಪ್ರುವಲ್ ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗುತ್ತದೆ..

ನೀವು ಮಾಡಿಸಿರುವಂತಹ ಬೆಳೆ ವಿಮೆಯ ಜಿಪಿಆರ್ಎಸ್ ಅಪ್ರುವಲ್ ಆಗಿದೆಯಾ ಅಥವಾ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ..?

ಇದರ ಮಾಹಿತಿ ಇಲ್ಲಿದೆ ನೋಡಿ.

https://play.google.com/store/apps/details?id=com.crop.offcskharif_2021

ಈ ಮೇಲೆ ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಈ ದರ್ಶಕ ಯಾಪ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ..

ಹೌದು ಸ್ನೇಹಿತರೆ ಈ ಮೊಬೈಲ್ ಆಪ್ ನಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಹಾಗೂ ನಿಮ್ಮ ಹೊಲದ ಪಹಣಿ ಸಂಖ್ಯೆ ಎಂಟರ್ ಮಾಡುವ ಮುಖಾಂತರ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನ್ಯೂ ಚೆಕ್ ಮಾಡಿಕೊಳ್ಳಬಹುದು..

ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಂಡಾಗ ಅಪ್ರುವಲ್ ಎಂದು ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆ ಇಲ್ಲವಾದಲ್ಲಿ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುವುದಿಲ್ಲ.

Leave a Reply

Your email address will not be published. Required fields are marked *