ಗೃಹಲಕ್ಷ್ಮಿ 11ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ..! ಈ ಕೆಳಕಂಡ ಜಿಲ್ಲೆಯ ಮಹಿಳೆಯರಿಗೆ ಮಾತ್ರ ಜಮಾ ಆಗಿದ್ದು ಯಾವ ಯಾವ ಜಿಲ್ಲೆಗಳ ಮಹಿಳೆಯರ ಖಾತೆಗೆ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ..! Gruhalakshmi Updates..!

ಗೃಹಲಕ್ಷ್ಮಿ 11ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

WhatsApp Group Join Now
Telegram Group Join Now

ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗೃಹಲಕ್ಷ್ಮಿ 11ನೇ ಕ್ರಾಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಹೌದು ಸ್ನೇಹಿತರೆ ಈ ಕೆಳಕಂಡ ಜಿಲ್ಲೆಗಳ ಮಹಿಳೆಯರ ಖಾತೆಗೆ 11ನೇ ಕಂತಿನ ಹಣ ಜಮಾ ಆಗಿದ್ದು ಯಾವ ಯಾವ ಜಿಲ್ಲೆಯ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ಹಣವನ್ನು ನೀಡುತ್ತಿದೆ. ಈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕಾದರೆ ಸರ್ಕಾರ ನೀಡುವಂತಹ ಕೆಲವು ನಿಯಮಗಳನ್ನು ಅಥವಾ ರೂಲ್ಸ್ ಗಳನ್ನು ಪಾಲಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಈ ಕೆಳಗಿನ ರೂಲ್ಸ್ ಗಳನ್ನು ಪಾಲಿಸಿದರೆ ಮಾತ್ರ ಗುರುರಕ್ಷಿ ಹಣ ಪಡೆದುಕೊಳ್ಳುತ್ತೀರಿ.

ಆಧಾರ್ ಕಾರ್ಡ್ ಅಪ್ಡೇಟ್

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರು ತಾವು ತಮ್ಮ ಆಧಾರ್ ಕಾರ್ಡನ್ನು ನವೀಕರಣಗೊಳಿಸಿ ಅಥವಾ ಮಾಡಿಸಿ ಹತ್ತು ವರ್ಷಗಳ ಕಾಲ ಆಗಿದ್ದರೆ ಈ ನಡುವೆ ಯಾವುದೇ ರೀತಿಯ ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮತ್ತು ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಅಪ್ಡೇಟ್ಅನ್ನು ಮಾಡದೇ ಇದ್ದರೆ ಅಂಥವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಆಗುವುದಿಲ್ಲ.

ಗೃಹಲಕ್ಷ್ಮಿ ಯೋಜನೆಯ ಇನ್ನು ಮುಂದೆ ನೀವು ಪಡೆದುಕೊಳ್ಳಬೇಕಾದರೆ ಫಲಾನುಭವಿಗಳು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕಾಗುತ್ತದೆ. ಅಂದರೆ ಮಾತ್ರ ನೀವು ಗುರುಲಕ್ಷ್ಮೀ ಯೋಜನೆಯ ಹಣವನ್ನು ಪಡೆದುಕೊಳ್ಳಬಹುದು.

ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಕೊನೆಯ ದಿನಾಂಕ!

ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಜೂನ್ 14 ಕೊನೆಯ ದಿನಾಂಕ ಆಗಿರುತ್ತದೆ. ಹಾಗಿದ್ದರೆ ನಿಮಗೆ ಒಂದು ಪ್ರಶ್ನೆ ಕಾಡಬಹುದು. ಜೂನ್ 14ರ ನಂತರ ಅಪ್ಡೇಟ್ ಮಾಡಿಸಲು ಸಾಧ್ಯವೇ? ಖಂಡಿತವಾಗಿಯೂ ಹೌದು, ಜೂನ್ 14ರ ನಂತರ ಕೂಡ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಬಹುದು ಆದರೆ ಸರ್ಕಾರದ ಕಡೆಯಿಂದ 1,000 ದಂಡವನ್ನು ಹಾಕಲಾಗುತ್ತದೆ.

ಜೂನ್ 14ನೇ ದಿನಾಂಕದವರೆಗೂ ಉಚಿತವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಅದನ್ನು ಉಪಯೋಗಿಸಿಕೊಳ್ಳಿ.

Gruhalakshmi Updates :

ಸ್ನೇಹಿತರೆ ಈ ಲೇಖನದಲ್ಲಿ ಕರ್ನಾಟಕ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ₹2000 ಹಣ ಬಿಡುಗಡೆಯ ಅಪ್ಡೇಟ್ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ಈಜಿಲ್ಲೆಗಳಿಗೆ 11ನೇ ಕಂತಿನ ₹2000 ಹಣ ( Gruhalakshmi money 2000 )

ಸ್ನೇಹಿತರೆ ಕರ್ನಾಟಕ ರಾಜ್ಯ ( Karnataka Government) ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಪಡೆದ ತಿಂಗಳು ಬಿಡುಗಡೆಯಾಗಿದೆ. ಇದೀಗ 11ನೇ ಕಂತಿನ 2,000 ಹಣ ಬಿಡುಗಡೆ ಪ್ರಾರಂಭವಾಗಿದ್ದು ( Gruha Lakshmi 11th Installment ), ಇಷ್ಟು ದಿನ ಕಾಯುತ್ತಿದ್ದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಖುಷಿಯ ವಿಷಯವಾಗಿದೆ.

ಚುನಾವಣಾ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ಗೃಹಲಕ್ಷ್ಮಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂಬ ಸುದ್ದಿ ಬಂದಿತ್ತು. ಆದರೆ ಇದರ ಬಗ್ಗೆ ಸಚಿವರು ಜಿ ಪರಮೇಶ್ವರ್ ಮಾತನಾಡುತ್ತಾ ಗ್ಯಾರಂಟಿ ಯೋಜನೆ ರದ್ದು ಮಾಡುವ ಯಾವುದೇ ವಿಷಯ ಚರ್ಚೆ ಆಗಿಲ್ಲ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಮಾಹಿತಿ ತಿಳಿಸಿದ್ದಾರೆ.

Gruhalakshmi 2000 ಈ ಜಿಲ್ಲೆಗೆ ಮೊದಲ ಹಂತದಲ್ಲಿ ಗೃಹ ಲಕ್ಷ್ಮಿ 11ನೇ ಕಂತಿನ ಹಣ ಬಿಡುಗಡೆ

• ಬೆಂಗಳೂರು ದಕ್ಷಿಣ

• ಬೆಂಗಳೂರು ಉತ್ತರ

• ಬೆಂಗಳೂರು ಗ್ರಾಮಾಂತರ

• ದಕ್ಷಿಣ ಕನ್ನಡ

• ಉಡುಪಿ

• ಚಾಮರಾಜನಗರ

• ಹಾಸನ

• ಬೆಂಗಳೂರು ಕೇಂದ್ರ

• ತುಮಕೂರು

• ಚಿಕ್ಕಮಗಳೂರು

ಜಿಲ್ಲೆಗಳಿಗೆ ಮೊದಲ ಹಂತದಲ್ಲಿ 11ನೇ ಕಂತಿನ Gruha lakshmi Money ಬಿಡುಗಡೆಯಾಗುತ್ತಿದೆ.

Leave a Reply

Your email address will not be published. Required fields are marked *