KSRTC ನಲ್ಲಿ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ…! ಅರ್ಜಿ ಪ್ರಾರಂಭ ಆಗುವುದು ಯಾವಾಗ ಈಗಲೇ ತಿಳಿಯಿರಿ…!

Ksrtc ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ನಮ್ಮ ವೆಬ್ಸೈಟ್ನಲ್ಲಿ ನಾವು ರೈತರಿಗೆ ಹಾಗೆ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತಹ ಮಾಹಿತಿಯನ್ನು ನೀಡುತ್ತಿದ್ದು ಹಾಗೆ ಗೃಹಲಕ್ಷ್ಮಿ ಹಾಗೆ ಕರ್ನಾಟಕ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಹಾಗೆ ಸರ್ಕಾರಿ ಹುದ್ದೆಯ ಬಗ್ಗೆ ಮಾಹಿತಿ ನೀಡಿದ್ದು ಇದೀಗ ಕರ್ನಾಟಕ ರಸ್ತೆ ಸಾರಿಗೆ ಎಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಬಗ್ಗೆ ಈಗಲೇ ತಿಳಿಯೋಣ ಬನ್ನಿ…!

ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​​ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸ್ವೀಕರಿಸಿದ್ದೇನೆ. ಪ್ರತಿಭಟನಾಕಾರರು ಕೊಟ್ಟಿರುವ ಮನವಿಗಳನ್ನು ಸಿಎಂಗೆ ಕೊಡುತ್ತೇನೆ. ಸರ್ಕಾರ ಕೂಡ ಅವರಿಗೆ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದರು.

ಶಕ್ತಿ ಯೋಜನೆ ಜಾರಿ ಪರಿಣಾಮ ಶಾಲಾ ಮಕ್ಕಳಿಗೆ ಬಸ್ ಸಮಸ್ಯೆ ಆಗುತ್ತಿರುವ ಬಗ್ಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಕಾರ್ಯಕ್ರಮ ಆದಮೇಲೆ ಜನರು ಸರ್ಕಾರಿ ಬಸ್​ಗಳಲ್ಲಿ ಹೆಚ್ಚು ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವಾಗ, ಬರುವಾಗ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ.

ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ ಸ್ಕ್ಯ್ರಾಪ್ ಮಾಡಬೇಕು. ಹೀಗೆ ಆಗಿದ್ರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದು ತಿಳಿಸಿದರು.ಬೆಳಗಾವಿ(ಡಿ.06): ನಾನು ಸಾರಿಗೆ ಮಂತ್ರಿ ಆಗಿದ್ದಾಗ ನೇಮಕಾತಿ ಆಗಿದ್ದೇ ಕೊನೆ. ಕಳೆದ ಏಳು ವರ್ಷಗಳಲ್ಲಿ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಜನರನ್ನು ಹೊಸದಾಗಿ ನೇಮಕ ಮಾಡಿಕೊಳ್ಳುತ್ತಿದ್ದು, ಇದಕ್ಕೆ ಅನುಮತಿ ಸಿಕ್ಕಿದೆ. ಜತೆಗೆ 5500 ಹೊಸ ಬಸ್ ಖರೀದಿ ಮಾಡಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಅರ್ಜಿ ಪ್ರಾರಂಭವಾಗುವುದು ಯಾವಾಗ…?

2024 ಜನವರಿ ಅಂತ್ಯದಲ್ಲಿ ಅರ್ಜಿ ಸಲ್ಲಿಕೆಗೆ ಸಮಯ ನೀಡಬಹುದು ಎಂದು ತಿಳಿದು ಬಂದಿದೆ.

KKRTC ಅಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ. KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.

ಒಟ್ಟಾರೆ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವಂತ 8719 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ.

ಈಗಾಗಲೇ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಕಳೆದ ತಿಂಗಳಿನಲ್ಲಿ ಅರ್ಜುನ್ ಆಹ್ವಾನಿಸಿದ್ದು ಈಗ ಅರ್ಜಿ ಸಲ್ಲಿಸುವ ಕೊನೆಯ ದಿನದ ಮುಕ್ತಾಯವಾಗಿದ್ದು ಇನ್ನೂ ಕೇವಲ ಸ್ವಲ್ಪ ದಿನದಲ್ಲಿ ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ…!

ಇದೇ ರೀತಿ ನಮ್ಮ ಈ ವೆಬ್ ಸೈಟ್ ನಲ್ಲಿ ಜನರಿಗೆ ಅಗತ್ಯವಿರುವಂತಹ ಯೋಜನೆಗಳ ಹಾಗೆ ಸರ್ಕಾರಿ ಹುದ್ದೆಗಳ ಇನ್ನಿತರ ಮಾಹಿತಿಯನ್ನು ನೀಡುತ್ತಿದ್ದು ನಮ್ಮ ವೆಬ್ಸೈಟ್ ಸಬ್ಸ್ಕ್ರೈಬ್ ಮಾಡಿಕೊಳ್ಳಿ…!

https://chat.whatsapp.com/CjRdWF8Pxau0c7iytyBNxS

Leave a Reply

Your email address will not be published. Required fields are marked *