40,000 ಸೋಲಾರ್ ಪಂಪ್ ಸೆಟ್ ವಿತರಣೆ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ರೈತರಿಗೆ ಸಹಾಯವಾಗಲೆಂದು ದಿನೇ ದಿನೇ ರಾಜ್ಯ ಸರ್ಕಾರದಿಂದಾಗಲಿ ಹಾಗೆ ಕೇಂದ್ರ ಸರ್ಕಾರದಿಂದಾಗಲಿ ಹತ್ತು ಹಲವರು ಯೋಜನೆಗಳು ಬಿಡುಗಡೆಯಾಗುತ್ತಿದ್ದು ಇದೀಗ ಸರ್ಕಾರದಿಂದ ಉಚಿತ ಸೋಲಾರ್ ಪಂಪ್ಸೆಟ್ ವಿತರಣೆ ಆರಂಭವಾಗಿದ್ದು ಆದ ಕಾರಣ ರೈತರು ಅರ್ಜಿ ಸಲ್ಲಿಸುವುದು ಹೇಗೆ ತಿಳಿದುಕೊಂಡು ಅರ್ಜಿ ಸಲ್ಲಿಸಿ ಉಚಿತ ಸೋಲಾರ್ ಪಂಪ್ಸೆಟ್ ಪಡೆದುಕೊಳ್ಳಿ..!
ಕನ್ನಡ ಓದುಗರೆ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಹುದ್ದೆಗಳಿಗಾಗಿ ಹುಡುಕುತ್ತಿರುವಂತಹ ಜನರಿಗೆ ಮಾಹಿತಿಯನ್ನು ನಾವು ಪ್ರತಿನಿತ್ಯ ಒದಗಿಸುತ್ತಿದ್ದು ಇದೀಗ ರೈತರಿಗೆ ಲಭ್ಯವಿರುವ ಹೊಸ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!
ಯಾವ ಯೋಜನೆ ಅಡಿಯಲ್ಲಿ ಸೋಲಾರ್ ಪಂಪ್ಸೆಟ್ ವಿತರಣೆ ಮಾಡಲಾಗುತ್ತಿದೆ ಹಾಗೆ ರೈತರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಈಗಲೇ ಓದಿಕೊಂಡು ಅರ್ಜಿ ಸಲ್ಲಿಸುವಲ್ಲಿ ಸಫಲರಾಗಿರಿ
ಹೌದು ಸ್ನೇಹಿತರೆ ಅದುವೇ ಕುಸುಮ ಬಿ ಯೋಜನೆ..!
ಹೌದು ಸ್ನೇಹಿತರೆ ಈ ಯೋಜನೆಯ ಅಡಿಯಲ್ಲಿ 40,000 ಸೋಲಾರ್ ಪಂಪ್ ವಿತರಣೆಗೆ ರಾಜ್ಯ ಸರ್ಕಾರ ಯೋಜನೆಯನ್ನು ಹಾಕಿದ್ದು ಈ ಯೋಜನಾ ಅಡಿಯಲ್ಲಿ 40,000 ಸೋಲಾರ್ ಪಂಪ್ಸೆಟ್ ರೈತರಿಗೆ ವಿತರಿಸುವುದಾಗಿ ತಿಳಿದು ಬಂದಿದೆ.
ಈ ರೈತರಿಗೆ ಮಾತ್ರ ಅವಕಾಶ ಸಿಗಲಿದೆ
ಕೇವಲ ಅರ್ಜಿ ಸಲ್ಲಿಸುವ ಮೂಲಕ ರೈತರು ಉಚಿತ ಸೋಲಾರ್ ಪಂಪ್ಸೆಟ್ಟು ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದ್ದು ಆದ ಕಾರಣ ರೈತರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ
ಆದ್ಯತೆ 1 : ರಾಜ್ಯದಲ್ಲಿ ಹಲವು ರೈತರು ಅಕ್ರಮ ಪಂಪ್ಸೆಟ್ ಗಳನ್ನು ಅಳವಡಿಸಲು ಯೋಜನೆಯ ಅಡಿಯಲ್ಲಿ ₹10,000ಕ್ಕಿಂತ ಅಧಿಕ ಮೊತ್ತವನ್ನು ಪಾವತಿಸಿ ಅರ್ಜಿ ಸಲ್ಲಿಸಿದ್ದಾರೆ. ಈ ರೈತರು ಕೊರೆದ ಅಥವಾ ತೆರೆದ ಬಾವಿಗಳ ಟ್ರಾನ್ಸಫಾರ್ಮೆರ್ ಕೇಂದ್ರದಿ೦ದ 500 ಮೀಟರ್’ಗಿಂತ ಹೆಚ್ಚಿನ ದೂರದಲ್ಲಿದ್ದವರಿಗೆ ಮೊದಲು ಆದ್ಯತೆ ನೀಡಲಾಗುವುದು.
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಈ ಡೈರೆಕ್ಟ ಲಿಂಕ್ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
https://souramitra.com/solar/beneficiary/register/Kusum-Yojana-Component-B
ಅಂದರೆ ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರತಿಶತ ರೈತರು ಬಳಸುವಂತಹ ಮೋಟರ್ ಪಂಪ್ಗಳು ವಿದ್ಯುತ್ ಚಾಲಕವಾಗಿದ್ದು ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿಗಳು ಬಳಕೆಯಲ್ಲಿ ಮಾಡಬಹುದು ಎಂದು ಈ ಯೋಜನಾ ಅಡಿಯಲ್ಲಿ ತಿಳಿದು ಬಂದಿದ್ದು ಅದಕ್ಕಾಗಿ ಈ ಕುಸುಮ ವಿ ಯೋಜನಾ ಅಡಿಯಲ್ಲಿ 40,000 ಸೋಲಾರ್ ಪಂಪ ಸೆಟ್ ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
40 ಸಾವಿರ ಪಂಪ್ಸೆಟ್ ಸಕ್ರಮವಾಗಲಿದೆ. ಈ ಎಲ್ಲಾ ಪಂಪ್ ಸೆಟ್ ಗಳಿಗೆ ಇಂಧನ ಸಚಿವ ಕೆಜೆ ಜಾರ್ಜ್ ರವರು ಸೋಲಾರ್ ವಿದ್ಯುತ್ ಸಂಪರ್ಕ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
https://raitamitra.karnataka.gov.in
ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.